ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ
ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.
ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.
ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.
ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.
ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.
ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.
ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.
ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.
ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.
ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.
ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.
ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…