ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ
ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.

ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.

ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.

ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.