ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

515

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ

ಮುಹೂರ್ತ

ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ

ಮೇಷ:-

ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.

ವೃಷಭ:-

ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ಮಿಥುನ:

ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.

ಕಟಕ :-

ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

 ಸಿಂಹ:

ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ಕನ್ಯಾ :-

ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ತುಲಾ:

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ವೃಶ್ಚಿಕ :-

ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ಧನಸ್ಸು:

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.

ಮಕರ :-

ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ಕುಂಭ:-

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಮೀನ:-

ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…