ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ
ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.

ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.

ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.

ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.