ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

48

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಮನಸ್ಸನ್ನು ನಿಗ್ರಹಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಜನರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವಹಿವಾಟಿಗೆ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಸಂಶೋಧಕರಿಗೆ, ತಾಂತ್ರಿಕ ಪರಿಣಿತರಿಗೆ ಉತ್ತಮ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗುವುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…