ಜ್ಯೋತಿಷ್ಯ

ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

38

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಕೆಲವು ರೋಗಗಳು ಪದೇಪದೆ ಕಾಡುವುದರಿಂದ ಮನಸ್ಸಿಗೆ ಬೇಸರವಾಗಲಿದೆ. ಪತಿ ಪತ್ನಿಯರಲ್ಲಿ ಭಿನ್ನಾಭಿಪ್ರಾಯ ಬರುವುದು. ಹಿರಿಯರ ಮಧ್ಯಸ್ಥಿಕೆಯಿಂದ ಒಳಿತಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ಸಂತೋಷ ಕೀರ್ತಿಯು ಸರ್ವತ್ರ ಸುಖವು ದೊರೆಯಲಿದೆ. ಮನೋಧೈರ್ಯದಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಭೂಮಿ ಖರೀದಿಸುವ ಮಾತುಕತೆಯು ಫಲಪ್ರದವಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ನಿಮ್ಮ ಸ್ನೇಹಿತರಿಂದ ಸಹಾಯ ಪಡೆಯುವಿರಿ. ಅದು ನಿಮ್ಮ ಆತ್ಮವಿಶ್ವಾಸದ ಹಂತವನ್ನು ಮೇಲಕ್ಕೆತ್ತಲು ಸಹಾಯ ಮಾಡುವುದು. ಬಂಧುಮಿತ್ರರು ಪ್ರೀತಿಯಿಂದ ಕಾಣುವರು. ಮನೆಯಲ್ಲಿ ಮಂಗಳ ಕಾರ್ಯಗಳ ಸಂಭ್ರಮ ಇರಲಿದೆ. ಆರೋಗ್ಯ ಉತ್ತಮವಾಗಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಮನೆ ಅಭಿವೃದ್ಧಿಗೆ ನಿಮ್ಮ ಸಮಯ ಮತ್ತು ಹಣವನ್ನು ಖರ್ಚು ಮಾಡುವಿರಿ. ಮಗ ಮಾಡುವ ದುಂದುವೆಚ್ಚಗಳಿಂದ ಆತನ ಮೇಲೆ ಕೋಪ ಮಾಡಿಕೊಳ್ಳುವಿರಿ. ಆರೋಗ್ಯ ಸಮಸ್ಯೆ ಇಲ್ಲ. ಆರ್ಥಿಕತೆಯಲ್ಲಿ ಹಿನ್ನಡೆ ತೋರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಕಣ್ಣಿಗೆ ಸಂಬಂಧಪಟ್ಟಂತಹ ದೋಷಗಳು ಕಾಡುವ ಸಾಧ್ಯತೆ ಇದೆ. ಮನೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯುವಿರಿ. ವ್ಯರ್ಥ ತಿರುಗಾಟದ ಸಂದರ್ಭವಿದೆ. ನಿಮ್ಮ ನಿಲುವನ್ನು ಕೆಲವರು ಪ್ರಶ್ನಿಸುವರು. ಆದರೂ ನೀವು ನಿಮ್ಮ ಹೇಳಿಕೆಗೆ ಬದ್ಧರಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಒಳ್ಳೆಯ ಯೋಜನೆಗಳಿಗೆ ಅವಕಾಶ ಕೂಡಿಬರುವುದು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ. ಮಗುವಿನ ಮುದ್ದು ಮಾತು ನಿಮ್ಮ ದಣಿವನ್ನು ಬಗೆಹರಿಸುವುದು. ಕೆಲಸದಲ್ಲಿ ಹೊಸ ಉತ್ಸಾಹ ಮೂಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗುರು ರಾಘವೇಂದ್ರ ಸ್ವಾಮಿ ಮೊರೆ ಹೋಗುವಿರಿ. ಅವರ ಶುಭ ಆಶೀರ್ವಾದದಿಂದ ಗೊಂದಲದ ಮನಸ್ಥಿತಿ ದೂರವಾಗುವುದು. ಆರ್ಥಿಕ ಸ್ಥಿತಿಯಲ್ಲಿ ಕೊಂಚ ಸುಧಾರಣೆ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಉಪಾಧ್ಯಾಯರಿಗೆ ಹೆಚ್ಚಿನ ಒತ್ತಡ ಎದುರಾಗುವುದು. ಹೋಟೆಲ್‌ ಉದ್ಯಮಿಗಳಿಗೆ ಒಳ್ಳೆಯ ದಿನ. ದೇಹದಲ್ಲಿ ಆಲಸ್ಯವಿರಲಿದೆ. ಚಿತ್ತ ಚಾಂಚಲ್ಯದಿಂದ ಕೆಲಸದಲ್ಲಿ ತಪ್ಪು ನುಸುಳುವುದು. ಕುಲದೇವರ ಆರಾಧನೆಯಿಂದ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಗೃಹಾಲಂಕಾರ ವಸ್ತುಗಳನ್ನು ಖರೀದಿಸುವಿರಿ. ಬಾಕಿ ಬರಬೇಕಾಗಿದ್ದ ಹಣ ನಿಮ್ಮ ಕೈಸೇರುವುದು. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಶಕ್ತಿ ಮೂಲಕ ಹೊಸತನ್ನು ಕಲಿಯುತ್ತೀರಿ. ನೀವು ಕಲಿತಿರುವುದನ್ನು ಇತರರಿಗೆ ಹೇಳುವ ಅಥವಾ ಬೋಧಿಸುವ ಮೂಲಕ ಗೌರವ ಸಂಪಾದಿಸುವಿರಿ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಜೀವನವೇ ಒಂದು ನಾಟಕರಂಗ. ಹಾಗಾಗಿ ಭಗವಂತನ ಆಣತಿಯಂತೆ ನಾವು ವರ್ತಿಸಬೇಕಿದೆ. ದೇವರ ನ್ಯಾಯ ತೀರ್ಮಾನದಲ್ಲಿ ಎಂದೂ ವ್ಯತ್ಯಾಸವಾಗುವುದಿಲ್ಲ. ಹಾಗಾಗಿ ನಿಮ್ಮ ಪಾಲಿಗೆ ಬಂದ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.