ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಕೆಲವು ರೋಗಗಳು ಪದೇಪದೆ ಕಾಡುವುದರಿಂದ ಮನಸ್ಸಿಗೆ ಬೇಸರವಾಗಲಿದೆ. ಪತಿ ಪತ್ನಿಯರಲ್ಲಿ ಭಿನ್ನಾಭಿಪ್ರಾಯ ಬರುವುದು. ಹಿರಿಯರ ಮಧ್ಯಸ್ಥಿಕೆಯಿಂದ ಒಳಿತಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ಸಂತೋಷ ಕೀರ್ತಿಯು ಸರ್ವತ್ರ ಸುಖವು ದೊರೆಯಲಿದೆ. ಮನೋಧೈರ್ಯದಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಭೂಮಿ ಖರೀದಿಸುವ ಮಾತುಕತೆಯು ಫಲಪ್ರದವಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ನಿಮ್ಮ ಸ್ನೇಹಿತರಿಂದ ಸಹಾಯ ಪಡೆಯುವಿರಿ. ಅದು ನಿಮ್ಮ ಆತ್ಮವಿಶ್ವಾಸದ ಹಂತವನ್ನು ಮೇಲಕ್ಕೆತ್ತಲು ಸಹಾಯ ಮಾಡುವುದು. ಬಂಧುಮಿತ್ರರು ಪ್ರೀತಿಯಿಂದ ಕಾಣುವರು. ಮನೆಯಲ್ಲಿ ಮಂಗಳ ಕಾರ್ಯಗಳ ಸಂಭ್ರಮ ಇರಲಿದೆ. ಆರೋಗ್ಯ ಉತ್ತಮವಾಗಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಮನೆ ಅಭಿವೃದ್ಧಿಗೆ ನಿಮ್ಮ ಸಮಯ ಮತ್ತು ಹಣವನ್ನು ಖರ್ಚು ಮಾಡುವಿರಿ. ಮಗ ಮಾಡುವ ದುಂದುವೆಚ್ಚಗಳಿಂದ ಆತನ ಮೇಲೆ ಕೋಪ ಮಾಡಿಕೊಳ್ಳುವಿರಿ. ಆರೋಗ್ಯ ಸಮಸ್ಯೆ ಇಲ್ಲ. ಆರ್ಥಿಕತೆಯಲ್ಲಿ ಹಿನ್ನಡೆ ತೋರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಕಣ್ಣಿಗೆ ಸಂಬಂಧಪಟ್ಟಂತಹ ದೋಷಗಳು ಕಾಡುವ ಸಾಧ್ಯತೆ ಇದೆ. ಮನೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯುವಿರಿ. ವ್ಯರ್ಥ ತಿರುಗಾಟದ ಸಂದರ್ಭವಿದೆ. ನಿಮ್ಮ ನಿಲುವನ್ನು ಕೆಲವರು ಪ್ರಶ್ನಿಸುವರು. ಆದರೂ ನೀವು ನಿಮ್ಮ ಹೇಳಿಕೆಗೆ ಬದ್ಧರಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಒಳ್ಳೆಯ ಯೋಜನೆಗಳಿಗೆ ಅವಕಾಶ ಕೂಡಿಬರುವುದು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ. ಮಗುವಿನ ಮುದ್ದು ಮಾತು ನಿಮ್ಮ ದಣಿವನ್ನು ಬಗೆಹರಿಸುವುದು. ಕೆಲಸದಲ್ಲಿ ಹೊಸ ಉತ್ಸಾಹ ಮೂಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗುರು ರಾಘವೇಂದ್ರ ಸ್ವಾಮಿ ಮೊರೆ ಹೋಗುವಿರಿ. ಅವರ ಶುಭ ಆಶೀರ್ವಾದದಿಂದ ಗೊಂದಲದ ಮನಸ್ಥಿತಿ ದೂರವಾಗುವುದು. ಆರ್ಥಿಕ ಸ್ಥಿತಿಯಲ್ಲಿ ಕೊಂಚ ಸುಧಾರಣೆ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಉಪಾಧ್ಯಾಯರಿಗೆ ಹೆಚ್ಚಿನ ಒತ್ತಡ ಎದುರಾಗುವುದು. ಹೋಟೆಲ್ ಉದ್ಯಮಿಗಳಿಗೆ ಒಳ್ಳೆಯ ದಿನ. ದೇಹದಲ್ಲಿ ಆಲಸ್ಯವಿರಲಿದೆ. ಚಿತ್ತ ಚಾಂಚಲ್ಯದಿಂದ ಕೆಲಸದಲ್ಲಿ ತಪ್ಪು ನುಸುಳುವುದು. ಕುಲದೇವರ ಆರಾಧನೆಯಿಂದ ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಗೃಹಾಲಂಕಾರ ವಸ್ತುಗಳನ್ನು ಖರೀದಿಸುವಿರಿ. ಬಾಕಿ ಬರಬೇಕಾಗಿದ್ದ ಹಣ ನಿಮ್ಮ ಕೈಸೇರುವುದು. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ನಿಮ್ಮ ಶಕ್ತಿ ಮೂಲಕ ಹೊಸತನ್ನು ಕಲಿಯುತ್ತೀರಿ. ನೀವು ಕಲಿತಿರುವುದನ್ನು ಇತರರಿಗೆ ಹೇಳುವ ಅಥವಾ ಬೋಧಿಸುವ ಮೂಲಕ ಗೌರವ ಸಂಪಾದಿಸುವಿರಿ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಜೀವನವೇ ಒಂದು ನಾಟಕರಂಗ. ಹಾಗಾಗಿ ಭಗವಂತನ ಆಣತಿಯಂತೆ ನಾವು ವರ್ತಿಸಬೇಕಿದೆ. ದೇವರ ನ್ಯಾಯ ತೀರ್ಮಾನದಲ್ಲಿ ಎಂದೂ ವ್ಯತ್ಯಾಸವಾಗುವುದಿಲ್ಲ. ಹಾಗಾಗಿ ನಿಮ್ಮ ಪಾಲಿಗೆ ಬಂದ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು