News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

50

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….