ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…