ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

39

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಬೇಕಾಗಿರದ ಖರ್ಚನ್ನು ಮೈಮೇಲೆ ಎಳೆದುಕೊಳ್ಳದಿರಿ. ಅನವಶ್ಯಕ ವ್ಯಂಗ್ಯಮಾತುಗಳು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇರುವುದರಿಂದ ಯಾರನ್ನೂ ಅಪಹಾಸ್ಯ ಮಾಡದಿರಿ. ಈ ರೀತಿ ಮಾತುಗಳಿಂದ ಇತರರಿಗೆ ನೋವು ಉಂಟು ಮಾಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಪರಿಣಾಮಕಾರಿಯಾದ ಮಾತುಗಳಿಂದ ಜನರ ಗಮನ ಸೆಳೆಯಬಲ್ಲಿರಿ. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು ಎನ್ನುವಂತೆ ಕೆಲವರನ್ನು ನಿಯಂತ್ರಿಸಲು ಮಾತಿನ ವರಸೆ ಬದಲಿಸಬೇಕಿದೆ. ಇದರಿಂದ ನಿಮ್ಮ ಗೌರವ, ಘನತೆಗೆ ಧಕ್ಕೆ ಬರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಸುತ್ತಲಿನ ಜನರನ್ನು ಮಾತನಾಡಿಸಿ ಆದರಿಸುವ, ಗುಣವನ್ನು ತೋರುವುದರಿಂದ ವಿಶ್ವಾಸ ಗಳಿಸಿಕೊಳ್ಳುವಿರಿ. ಸಂಜೆಯ ವೇಳೆಗೆ ಏಕೋ ಶಿರೋವೇದನೆ ಎನಿಸುವುದು. ಸ್ವಲ್ಪ ರಿಲ್ಯಾಕ್ಸ್‌ ಆಗಿರಿ. ಬೆಳಗಿನಿಂದ ನಡೆದ ಶುಭ ಘಟನೆಗಳನ್ನು ಮೆಲುಕು ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮಿಂದಲೇ ಎಲ್ಲವೂ ಸಾಧ್ಯವಾದದ್ದು ಎಂಬುದನ್ನು ನೀವೇ ಹೇಳಬೇಡಿ. ಯಶಸ್ಸಿನ ಸಂಭ್ರಮಕ್ಕೆ ಅನೇಕರು ಕಾರಣರಿದ್ದಾರೆ. ಅವರೆಲ್ಲರನ್ನು ನೆನಪು ಮಾಡಿಕೊಂಡು ಅವರಿಗೆ ಧನ್ಯವಾದ ತಿಳಿಸಿ. ಇದರಿಂದ ನೀವು ಸಾಮಾಜಿಕವಾಗಿ ಎತ್ತರಕ್ಕೆ ಏರುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನೇಕ ದಿನಗಳಿಂದ ಶ್ರಮವಿರದ ಧನಲಾಭಕ್ಕಾಗಿ ಕಾತರಿಸಿ ಸೋತಿದ್ದೀರಿ. ಹಾಗಂತ ನಿರಾಶರಾಗುವುದು ಬೇಡ. ಯಾವ ಸಮಯದಲ್ಲಿ ಭಗವಂತ ನಿಮಗೆ ನೀಡಬೇಕೆಂದಿರುವನೋ ಆಗಷ್ಟೇ ಅದು ನಿಮಗೆ ದಕ್ಕಲು ಸಾಧ್ಯ. ಸದ್ಯಕ್ಕೆ ಆಕಾಶಕ್ಕೆ ಏಣಿ ಹಾಕುವ ಪ್ರಯತ್ನ ಬೇಡ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ತಾಂತ್ರಿಕ ತಜ್ಞರು, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭದಿನ. ನಿಮ್ಮ ಕಾರ್ಯಗಳನ್ನು ಮೇಲಧಿಕಾರಿಗಳು ಪ್ರಶಂಸಿಸುವರು. ಇದರಿಂದ ಮತ್ತಷ್ಟು ಕೆಲಸಗಳು ನಿಮ್ಮನ್ನು ಕೈಬೀಸಿ ಕರೆಯುವವು. ಹಣವನ್ನು ಹಿತಮಿತವಾಗಿ ಬಳಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದೂರಿನ ಗೆಳೆಯರ ಆಗಮನದಿಂದ ಸಂತೋಷಕ್ಕೆ ಕಾರಣವಿದೆ. ಆ ಸಂತೋಷದ ಭರದಲ್ಲಿ ನಿತ್ಯ ನೈಮಿತ್ತಿಕ ಕೆಲಸ ಕಾರ್ಯಗಳನ್ನು ಬದಿಗೊತ್ತದಿರಿ. ನಿಮ್ಮ ದೈನಂದಿನ ಕೆಲಸಗಳಿಗೆ ಸಹಾಯ ಮಾಡಲೆಂದೇ ಆ ಗೆಳೆಯರು ನಿಮ್ಮನ್ನು ಸೇರಿಕೊಳ್ಳುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಈಚಲು ಮರದ ಕೆಳಗೆ ಮಜ್ಜಿಗೆ ಕುಡಿಯುವ ಸಾಹಸ ಬೇಡ. ನೀವು ಎಷ್ಟೇ ಪ್ರಾಮಾಣಿಕರಿದ್ದರೂ ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವ ಮಂದಿಯೇ ಜಾಸ್ತಿ. ಕೆಲವೊಮ್ಮೆ ನಾವು ಸಮಾಜಕ್ಕೆ ಹೆದರಿಯಾದರೂ ಕಾಪಟ್ಯ ಪ್ರದರ್ಶಿಸಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳಲು ನಿಮ್ಮ ಸಂಗಾತಿಯ ಸಕಾಲಿಕ ಸಲಹೆಗಳು ಸಹಕಾರಿಯಾಗಲಿವೆ. ಹಾಗಾಗಿ ಮನೆಯಲ್ಲಿ ನೆಮ್ಮದಿ ಮತ್ತು ಸಂತೋಷಭರಿತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅಂದುಕೊಂಡ ಕಾರ್ಯಗಳಲ್ಲಿ ಪದೇಪದೆ ಹಿನ್ನಡೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಘ್ನನಾಶಕ ವಿನಾಯಕನನ್ನು ಭಜಿಸುವುದು ಒಳ್ಳೆಯದು. ಅದರ ಜತೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನೆಗೆದ್ದು ಮಾರುಗೆಲ್ಲು ಎಂದರು ಹಿರಿಯರು. ಮಡದಿಯ ಕೋಪತಾಪಗಳನ್ನು ಅರ್ಥಮಾಡಿಕೊಂಡು ಅವರ ಬೇಕು ಬೇಡಗಳತ್ತ ಗಮನ ಹರಿಸಿ. ಮಕ್ಕಳು ಕೆಲ ವಿಷಯಗಳಲ್ಲಿ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…