ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ದುಃಖ ಪ್ರಸಂಗಗಳನ್ನು ಉಂಟು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಜೀವನವಿಡೀ ಬರೀ ಹೊಯ್ದಾಟಗಳು ಎಂದು ದಿಗಿಲುಪಡುವ ಸಂಭವ ಜಾಸ್ತಿ ಇದೆ. ಆದರೆ ಇದಕ್ಕೆ ಮಕ್ಕಳಿಂದಲೆ ಪರಿಹಾರ ಸಾಧ್ಯವಿದೆ. ಮಕ್ಕಳು ತಮ್ಮ ಶೈಕ್ಷ ಣಿಕ ಕ್ಷೇತ್ರದಲ್ಲಿ ಮುಂದೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:-ವಿನಾಕಾರಣ ಬಳಸು ದಾರಿಗಳನ್ನು ಹಿಡಿದು ಬಳಲಿಕೆಗೆ ತುತ್ತಾಗದಿರಿ. ತಿಳಿದವರ ಬಳಿ ಮಾಹಿತಿ ಪಡೆಯಿತಿ. ಇದರಿಂದ ಗೆಲ್ಲುವ ಹೇರಳ ಅವಕಾಶಗಳು ಇವೆ. ಮಾತಿನ ಭರದಲ್ಲಿ ಸುಳ್ಳು ಆಶ್ವಾಸನೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಗಾಳಿಗೆ ಗುದ್ದಿ ಮೈನೋಯಿಸಿಕೊಳ್ಳದಿರಿ. ನಿಮ್ಮ ಕಾರ್ಯದಲ್ಲಿನ ಉತ್ತಮ ತರ್ಕವು ನಿಮ್ಮ ಸಾಮರ್ಥ್ಯಕ್ಕೆ ದಾರಿ ತೋರಲಿದೆ. ಕೆಲವರು ವಿದೇಶ ಪ್ರವಾಸವನ್ನು ಮಾಡುವ ಸಾಧ್ಯತೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮ್ಮ ವಿಚಾರದಲ್ಲಿ ಅನುಪಮ ಅಭಿಮಾನ, ಆದರ ಇಟ್ಟುಕೊಂಡ ನಿಮ್ಮ ಆಪ್ತ ಬಂಧುವರ್ಗ ನಿಮಗೆ ಸಹಾಯ ಸಹಕಾರ ನೀಡುವರು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರ ತರಿಸುವ ಸಾಧ್ಯತೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮನ್ನು ಹೀಯಾಳಿಸುವ ಜನ ಎದುರಾಗುವರು. ಆದರೆ ಅದಕ್ಕಾಗಿ ವ್ಯಥೆ ಪಡದಿರಿ. ನಿಂದಿಸಿದ ಜನರೇ ಶರಣಾಗುವ ಕಾಲ ಸನ್ನಿಹಿತವಾಗಿದೆ. ಅವರೆಲ್ಲರೂ ನಿಮ್ಮ ವಿಚಾರಧಾರೆಗೆ ಬೆಲೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಅಡಕೆ ಕದ್ದಮಾನ ಆನೆ ಕೊಟ್ಟರೂ ಬರದು. ಹಾಗಾಗಿ ನಿಮ್ಮ ನಡೆ ನುಡಿಯಲ್ಲಿ ಬಹು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಲ್ಪ ಸೋಲನ್ನೆ ಕಂಡು ಗಹಗಹಿಸಿ ನಗುವವರನ್ನು ನಿರ್ಲಕ್ಷಿಸುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಹೈರಾಣಾಗುವ ಬೆಳವಣಿಗೆಗಳು ಕಂಡುಬರುತ್ತವೆ. ಮಾತು ಬೆಳ್ಳಿ, ಮೌನ ಬಂಗಾರ ಎಂದರು ಹಿರಿಯರು. ಆದಷ್ಟು ಮೌನವಾಗಿರಿ. ಇದರಿಂದ ಅನುಕೂಲವಾಗುವುದು. ಹಣಕಾಸಿನ ಸ್ಥಿತಿ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮಗೆ ನಿಮ್ಮ ಸ್ವಂತ ಬಲದ ಮೇಲೆ ನಂಬಿಕೆ ಇರಬೇಕು. ಆದರೆ ಕಾರ್ಯ ಸಾಫಲ್ಯತೆ ತಿಳಿದಷ್ಟು ಸುಲಭವಾಗಿ ಇರಲಾರದು. ಆಂಜನೇಯ ಸ್ತೋತ್ರ ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಗುರು ಒಲಿದರೆ ಕೊರಡು ಕೊನರುವುದಯ್ಯಾ ಎಂಬಂತೆ ಗುರುವಿನ ಶುಭ ಸಂಚಾರದಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ವಿವಿಧ ಮೂಲಗಳಿಂದ ಹಣಕಾಸು ಬರುವುದು. ಮನಸ್ಸಿಗೆ ನೆಮ್ಮದಿ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಪರಿಪೂರ್ಣವಾದುದು ಇನ್ನು ನಿಮಗೆ ದಕ್ಕಿಲ್ಲ. ಅದಕ್ಕಾಗಿ ಚಾತಕಪಕ್ಷಿಯಂತೆ ತಾಳ್ಮೆಯಿಂದ ಕಾಯುವುದು ಒಳಿತು. ಗುರುವಿನ ಸ್ತೋತ್ರ ಪಠಿಸಿ. ಗುರುವಿನ ಒಲುಮೆ ದೊರೆತ ತಕ್ಷ ಣ ನಿಮ್ಮನ್ನು ಯಾರೂ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಕೃಪಾಸಿಂಧುವಾದ ಭಗವಾನ್ ಶ್ರೀಹರಿಯನ್ನು ಆರಾಧಿಸಿ. ಆತನ ಅನುಗ್ರಹದಿಂದ ಲಕ್ಷ್ಮಿ ಆಗಮನದ ದಾರಿ ಸುಲಲಿತವಾಗುವುದು. ಹೆಣ್ಣುಮಕ್ಕಳಿಗೆ ಗೌರವ ಕೊಡುವುದನ್ನು ಮರೆಯದಿರಿ. ಸಾಧ್ಯವಾದರೆ ಕುಮಾರಿ ಪೂಜೆ .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…