News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

306

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:08:40
ಸೂರ್ಯಾಸ್ತ18:46:04
ಹಗಲಿನ ಅವಧಿ12:37:24
ರಾತ್ರಿಯ ಅವಧಿ11:21:42
ಚಂದ್ರಾಸ್ತ17:16:30
ಚಂದ್ರೋದಯ29:42:29*

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ತ್ರಯೋದಶಿ
ನಕ್ಷತ್ರ :ಉತ್ತರಭಾಧ್ರಪದ
ಯೋಗ : ಇಂದ್ರ
ಪ್ರಥಮ ಕರಣ : ವಾಣಿಜ  ವಿಷ್ಠಿ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ

ಮುಹೂರ್ತ

ರಾಹು ಕಾಲ09:18 – 10:53ಅಶುಭ
ಯಮಘಂಡ ಕಾಲ14:02 – 15:37ಅಶುಭ
ಗುಳಿಕ ಕಾಲ06:09 – 07:43
ಅಭಿಜಿತ್12:02 -12:53ಶುಭ
ದುರ್ಮುಹೂರ್ತ07:50 – 08:40ಅಶುಭ

ಮೇಷ:-

ವಿವಾಹ ಅಪೇಕ್ಷೆಯುಳ್ಳ ವಧು-ವರರಿಗೆ ಖಂಡಿತವಾಗಿಯೂ ಆತುರ ಸಲ್ಲದು. ತಾಳ್ಮೆಯಿಂದ ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯನ್ನು ಪಡೆದುಕೊಳ್ಳುವಿರಿ.

ವೃಷಭ:-

ಸಾಮಾಜಿಕ ಕಾರ್ಯಗಳಿಂದ ನಿಮಗೆ ಹೆಚ್ಚಿನದಾದ ಪ್ರಶಂಸೆ ಸಿಗಲಿದೆ. ನಿಮ್ಮ ಬರವಣಿಗೆಗಳು ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಮಿಥುನ:

ಸಾಂಸಾರಿಕ ಜೀವನದ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಕಟಕ :-

ಮನೆಯ ಮಕ್ಕಳ ವಿಷಯದಲ್ಲಿ ಉದಾಸೀನ ಮಾಡುವುದರಿಂದ ಹಿರಿಯರಿಗೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.

 ಸಿಂಹ:

ಸ್ನೇಹಿತರು ನಿಮ್ಮ ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನಸಹಕಾರ ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.

ಕನ್ಯಾ :-

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಇದು ಸರಿಯಾದ ಸಮಯವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಅಲಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.

ತುಲಾ:

ಸಮಯ ಪ್ರಜ್ಞೆಯಿಂದ ಇತರರೊಡನೆ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜ ಮಸ್ತಿನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.

ವೃಶ್ಚಿಕ :-

ಅನುಭವಿಗಳ ಸಲಹೆಪಡೆದು ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವರು.

ಧನಸ್ಸು:

ಆದಾಯಕ್ಕೆ ಹೇಗೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಹಣ ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.

ಮಕರ :-

ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಸಂಸಾರದಲ್ಲಿದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ.

ಕುಂಭ:-

ಪ್ರಯತ್ನಂ ಸರ್ವತೇ ಸಾಧನಃ..ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.

ಮೀನ:-

ನೀವು ಸರ್ಕಾರಿ ಕೆಲಸದಲ್ಲಿ ಉನ್ನತಹುದ್ದೆಯಲ್ಲಿದ್ದರೆ ಮುಂಬಡ್ತಿ ಸದ್ಯದಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಅವಶ್ಯಕತೆ ಇದೆ. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಹಣ

    ನಟಿ ಕಿಮ್ ಕರ್ದಾಶಿಯನ್ ಮಗಳ ಸ್ವಾಗತಕ್ಕೆ ನೀಡುತ್ತಿರುವ ಟೆಡ್ಡಿಬೇರ್ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.