ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…