ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.