ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

222

ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ಮಿಥುನ:

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಕಟಕ :-

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

 ಸಿಂಹ:

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ.  ಮನೆಯವರೊಂದಿಗೆ ಸಂತಸದ ಕ್ಷಣ.

ಕನ್ಯಾ :-

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ   ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ.  ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ವೃಶ್ಚಿಕ :-

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫ‌ಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘ‌ಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ  ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ಮಕರ :-

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಕುಂಭ:-

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ಮೀನ:-

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.  ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…