ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

235

ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ಮಿಥುನ:

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಕಟಕ :-

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

 ಸಿಂಹ:

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ.  ಮನೆಯವರೊಂದಿಗೆ ಸಂತಸದ ಕ್ಷಣ.

ಕನ್ಯಾ :-

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ   ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ.  ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ವೃಶ್ಚಿಕ :-

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫ‌ಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘ‌ಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ  ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ಮಕರ :-

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಕುಂಭ:-

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ಮೀನ:-

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.  ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.