ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…