News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

974

ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

 

ವೃಷಭ:-

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

 

ಮಿಥುನ:

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

 

ಕಟಕ :-

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

 

 ಸಿಂಹ:

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

 

ಕನ್ಯಾ :-

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

 

ತುಲಾ:

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

 

ವೃಶ್ಚಿಕ :-

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

 

ಧನಸ್ಸು:

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ‌, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

 

ಮಕರ :-

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

 

ಕುಂಭ:-

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ಮೀನ:-

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…