News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

976

ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.

 

ವೃಷಭ:-

ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ ಬರುತ್ತದೆ. ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಗಲಿದೆ. ದಿನಾಂತ್ಯ ಶುಭವಾರ್ತೆ. ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಉದ್ಯೋಗದಲ್ಲಿ ಪ್ರಗತಿ. ವ್ಯವಹಾರಕ್ಷೇತ್ರ ವಿಸ್ತರಿಸಲು ಸ್ನೇಹಿತರ ಸಹಾಯ ದೊರಕುವ ಸಾಧ್ಯತೆ. ಷೇರು ಪೇಟೆಯಲ್ಲಿ ಹೂಡಿಕೆ ಮಾಡಿದಲ್ಲಿ ಉತ್ತಮ ಲಾಭ.

 

ಮಿಥುನ:

ರೇಷ್ಮೆ ನೇಕಾರರಿಗೆ ಉತ್ತಮ ಅವಕಾಶಗಳು. ಸರ್ಕಾರಿ ಕೆಲಸಗಳಿಗೆ ಹಣ ಖರ್ಚಾದರೂ ಕಾರ್ಯಾನುಕೂಲವಾಗಲಿದೆ. ಭೂ ವ್ಯವಹಾರ ನಡೆಸುತ್ತಿರುವವರಿಗೆ ಯಶಸ್ಸು ದೊರಕಲಿದೆ. ವೃತ್ತಿರಂಗದಲ್ಲಿ ಕುಶಲತೆಗಳಿಂದ ವರ್ತಿಸಬೇಕಾಗುತ್ತದೆ. ಗೃಹ ನಿರ್ಮಾಣ ಕಾರ್ಯ ಸಾಂಸಾರಿಕವಾಗಿ ನಿರ್ವಹಣೆಯ ಯಾ ವಿಚಾರದಲ್ಲಿ ಸಹಮತ ವಿರಲಿ. ಉದ್ಯೋಗದಲ್ಲಿ ಮುಂಭಡ್ತಿ ಇದೆ.

 

ಕಟಕ :-

ವೃತ್ತಿರಂಗದಲ್ಲಿ ನಿಮ್ಮ ಒಡನಾಡಿಗಳ ಪ್ರೀತಿ ವಿಶ್ವಾಸಗಳು ನಿಮಗೆ ಅಚ್ಚರಿ ತರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿರುದ್ಯೋಗಿಗಳಿಗೆ ಸ್ವಂತ ನಿರ್ಧಾರ ಅಗತ್ಯವಿದೆ. ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಆತ್ಮವಿಶ್ವಾಸದಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ. ಪ್ರವಾಸ, ಕ್ಷೇತ್ರದರ್ಶನಗಳಿಂದ ಮನೋಲ್ಲಾಸ ದೊರಕಲಿದೆ.

 

 ಸಿಂಹ:

ವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸಿದರೆ ಯಶಸ್ಸು. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಸಾಧ್ಯತೆ. ಸಮಾಧಾನದಿಂದಾಗಿ ಸಾಮರಸ್ಯ ಕಂಡುಕೊಳ್ಳಬಹುದು. ಹೊಸ ವ್ಯವಹಾರಕ್ಕೆ ಚಿಂತನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ಮನಸ್ಸು ಮಾಡಿದ್ದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಸಮಸ್ಯೆಗಳು ತೋರಿ ಬಂದರೂ ನಿಮ್ಮ ಪ್ರಯತ್ನಬಲಕ್ಕೆ ಒತ್ತು ನೀಡುವುದು ಅಗತ್ಯ. ದಿನಾಂತ್ಯ ಶುಭವಾರ್ತೆ.

 

ಕನ್ಯಾ :-

ಧನಾದಾಯದ ಹೊರ ಯೋಜನೆಗಳಿಂದ ಯಶಸ್ಸು. ಆರ್ಥಿಕ ಉನ್ನತಿಯಿಂದ ಹೊಸ ಕಾರ್ಯಗಳಲ್ಲಿ ಮುನ್ನಡೆ. ಮನಸ್ಸಿಗೆ ನೆಮ್ಮದಿ ನೀಡುವ ವಾರ್ತೆ ಕೇಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಂಕಷ್ಟ. ಪಿತೃ ವರ್ಗದವರ ಸಹಕಾರದಿಂದ ಕಾರ್ಯಸಾಧನೆಯಾಗಲಿದೆ. ವೃತ್ತಿರಂಗದಲ್ಲಿ ಸಂತಸದ ಸುದ್ದಿ ಇರುತ್ತದೆ. ಆತ್ಮ ವಿಶ್ವಾಸ ನಿಮ್ಮ ಮುನ್ನಡೆಗೆ ಸಾಧಕವಾದೀತು. ಮುಂದುವರಿಯಿರಿ.

 

ತುಲಾ:

ಲವಿದ್ಯಾ ಪ್ರವೃತ್ತಿಯವರಿಗೆ ಆಗಾಗ ಅಡಚಣೆಗಳಿರುತ್ತವೆ. ಯಂತ್ರ ಸಾಮಾಗ್ರಿಗಳ ವ್ಯಾಪಾರಿಗಳಿಗೆ ಆದಾಯ ವರ್ಧಿಸಲಿದೆ. ಅಪೇಕ್ಷಿತ ಕೆಲಸಕಾರ್ಯಗಳು ಮುನ್ನಡಿಯಲಿವೆ. ನಿರುದ್ಯೋಗಿಗಳಿಗೆ ಖಾಸಗಿ ಕಂಪೆನಿಗಳಲ್ಲಿ ಅವಕಾಶ ಸಾಧ್ಯತೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಾಧ್ಯತೆ. ಸಂಗಾತಿಯಿಂದ ಉತ್ತಮ ಸಹಕಾರ.

 

ವೃಶ್ಚಿಕ :-

ವ್ಯಾಪಾರ ವಿಸ್ತರಣೆಗೆ ಸಕಾಲ. ಆರ್ಥಿಕ ಪ್ರಗತಿಯಿಂದ ಮನೆಯಲ್ಲಿ ಸಂತಸದ ವಾತಾವರಣ. ಸಹೋದರರಿಂದ ಧನ ಸಹಾಯ ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ. ವ್ಯಾಪಾರೋದ್ಯಮಿಗಳಿಗೆ ಆಗಾಗ ಕಷ್ಟನಷ್ಟಗಳಿರುತ್ತವೆ. ಸಾಂಸಾರಿಕವಾಗಿ ತುಸು ನೆಮ್ಮದಿ ತೋರಿ ಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತಂದೀತು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

 

ಧನಸ್ಸು:

ಸಮಯವರಿತು ಕಾರ್ಯ ಸಾಧನೆ ಮಾಡಲು ನಿಶ್ಚಯಿಸುವಿರಿ. ಮದುವೆ ಸಿದ್ಧತೆಗಳಿಗಾಗಿ ಪ್ರಯಾಣ ಮಾಡಬೇಕಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರಕಲಿದೆ. ಸ್ತ್ರೀನಿಮಿತ್ತ ಅಸಮಾಧಾನ ಬರುತ್ತದೆ. ಅಗಾಗ ಶೀತ, ಕಫ‌, ಬಾಧೆಗಳು ಗೋಚರ ಬರುತ್ತವೆ. ಧಾರ್ಮಿಕ-ಸಾಹಿತ್ಯಗಳಲ್ಲಿ ಆಸಕ್ತಿ ತೋರಿ ಬರುತ್ತದೆ. ಸಾಂಸಾರಿಕವಾಗಿ ಸುಖ ಸಂತೋಷಗಳಿರುತ್ತವೆ.

 

ಮಕರ :-

ನೌಕರರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವಾಹನ ಖರೀದಿ ಮಾಡುವ ಸಾಧ್ಯತೆ. ಅವಿವಾಹಿತರಿಗೆ ಉತ್ತಮ ಸಂಗಾತಿ ಪ್ರಾಪ್ತವಾಗುವ ಸಾಧ್ಯತೆ. ಮಿತ್ರನ ಆಗಮನದಿಂದ ಸಂತೋಷ. ಹೆಜ್ಜೆ ಹೆಜ್ಜೆಗಳಲ್ಲಿ ದುಡುಕಿ ಬೀಳಲಿದ್ದೀರಿ. ಮನಃ ಶಾಂತಿಗಳಿಗಾಗಿ ದೂರ ಸಂಚಾರ ವಿರುತ್ತದೆ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತಂದೀತು. ಹಿರಿಯರ ಮಾರ್ಗದರ್ಶನದಿಂದ ಮುನ್ನಡೆ ಇರುತ್ತದೆ.

 

ಕುಂಭ:-

ಭೂಮಿ-ಸ್ಥಿರಾಸ್ತಿ ವ್ಯವಹಾರಗಳಲ್ಲಿ ಲಾಭ ತರುತ್ತದೆ. ಸಾಂಸಾರಿಕವಾಗಿ ಸಕಲ ರೀತಿಯಲ್ಲಿ ಸೌಭಾಗ್ಯ ಪ್ರಾಪ್ತಿಯಾಗಲಿದೆ. ಆರೋಗ್ಯ ಸಿದ್ಧಿಯಾಗಿ ಉತ್ಸಾಹ ತೋರಿ ಬರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾಪಟುಗಳಿಗೆ ಯಶಸ್ಸಿನ ಕಿರೀಟ ಸಾಧ್ಯತೆ. ರಾಜಕೀಯದಲ್ಲಿರುವವರಿಗೆ ಸೂಕ್ತ ಸ್ಥಾನಮಾನ ದೊರಕಲಿದೆ. ದೈವಾನುಗ್ರಹಕ್ಕಾಗಿ ಕುಲದೇವತಾ ದರ್ಶನ ಮಾಡುವುದು ಉಚಿತ.

ಮೀನ:-

ವೈದ್ಯಕೀಯ ರಂಗದಲ್ಲಿರುವವರಿಗೆ ಯಶಸ್ಸಿನೊಂದಿಗೆ ಹೆಚ್ಚಿನ ಲಾಭವೂ ಪ್ರಾಪ್ತವಾಗುವುದು. ನೌಕರವರ್ಗದವರಿಗೆ ಮುಂಬಡ್ತಿ ಅಥವಾ ಸ್ಥಾನ ಬದಲಾವಣೆಯಾಗುವ ಸಾಧ್ಯತೆ. ಗುತ್ತಿಗೆದಾರರಿಗೆ ಹೆಚ್ಚಿನ ಲಾಭ. ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಕೌಟುಂಬಿಕವಾಗಿ ಅಪವಾದ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಿಲ್ಲವಾದರೂ ನಷ್ಟವಾಗದು. ದೈವಬಲವಿಲ್ಲದೆ ಮನಸ್ಸಿಗೆ ಸಮಾಧಾನ ಸಿಗದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

    ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…