ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

384

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಮೇಷ:-

ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

ವೃಷಭ:-

ನಿಮ್ಮ ಪ್ರತಿಯೊಂದು ಚಲನ-ವಲನ ಚಟುವಟಿಕೆಯನ್ನು ಬಹಳ ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಯೋಜನೆಗಳ ಕಾರ್ಯಸಾಧ್ಯ ಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ಮಿಥುನ:

ದೂರದ ಪ್ರವಾಸ ಕುರಿತಂತೆ ಆಶಾದಾಯಕ ಸಂದೇಶ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವವರಿಗೆ ಸದಾವಕಾಶ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.

ಕಟಕ :-

ಬಹುಪ್ರಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.

 ಸಿಂಹ:

ಕುಟುಂಬದಲ್ಲಿ ಪ್ರತಿಯೊಬ್ಬರ ಜೊತೆಗೆ ಸೌಹಾರ್ದತೆಯನ್ನು ಕಾಪಡಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ವಾತವರಣ ಹಾನಿಯಾಗುವುದು ಮತ್ತು ಇದರಿಂದ ದಂಪತಿಗಳಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

ಕನ್ಯಾ :-

ಪುನಃ ಪುನಃ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆಪ್ತರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತೆಗೆದುಕೊಳ್ಳಲು ಚಿಂತಿಸುವುದು ಒಳ್ಳೆಯದು.

ತುಲಾ:

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ವೃಶ್ಚಿಕ :-

ನಿಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಧನಸ್ಸು:

ಹಿತಶತ್ರುಗಳು ನಿಮ್ಮನ್ನು ಕಾಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇರುವ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ಮಕರ :-

ನಿಮ್ಮ ಕೆಲಸ ಕಾರ್ಯಗಳ ವಿಷಯದಲ್ಲಿ ಟೀಕೆ ವಿಮರ್ಷೆಗಳು ಬರುವುದು. ನೀವು ಈ ಹಿಂದೆ ಮಾಡಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಸಾನಿಧ್ಯದಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.

ಕುಂಭ:-

ಮಾಡುವ ಕೆಲಸವು ಬಹಳ ಮಂದಗತಿಯಲ್ಲಿ ಸಾಗುವುದು. ನೀವು ಅಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಯಶಸ್ಸು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.

ಮೀನ:-

ಬಂಧು-ಬಳಗ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮ್ಮ ಕಾರ್ಯಸಿದ್ದಿಗೆ ಅನುಕೂಲವಾಗುವಂತೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಆದಾಯ ಬರುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ