ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

389

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಮೇಷ:-

ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

ವೃಷಭ:-

ನಿಮ್ಮ ಪ್ರತಿಯೊಂದು ಚಲನ-ವಲನ ಚಟುವಟಿಕೆಯನ್ನು ಬಹಳ ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಯೋಜನೆಗಳ ಕಾರ್ಯಸಾಧ್ಯ ಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ಮಿಥುನ:

ದೂರದ ಪ್ರವಾಸ ಕುರಿತಂತೆ ಆಶಾದಾಯಕ ಸಂದೇಶ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವವರಿಗೆ ಸದಾವಕಾಶ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.

ಕಟಕ :-

ಬಹುಪ್ರಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.

 ಸಿಂಹ:

ಕುಟುಂಬದಲ್ಲಿ ಪ್ರತಿಯೊಬ್ಬರ ಜೊತೆಗೆ ಸೌಹಾರ್ದತೆಯನ್ನು ಕಾಪಡಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ವಾತವರಣ ಹಾನಿಯಾಗುವುದು ಮತ್ತು ಇದರಿಂದ ದಂಪತಿಗಳಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

ಕನ್ಯಾ :-

ಪುನಃ ಪುನಃ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆಪ್ತರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತೆಗೆದುಕೊಳ್ಳಲು ಚಿಂತಿಸುವುದು ಒಳ್ಳೆಯದು.

ತುಲಾ:

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ವೃಶ್ಚಿಕ :-

ನಿಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಧನಸ್ಸು:

ಹಿತಶತ್ರುಗಳು ನಿಮ್ಮನ್ನು ಕಾಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇರುವ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ಮಕರ :-

ನಿಮ್ಮ ಕೆಲಸ ಕಾರ್ಯಗಳ ವಿಷಯದಲ್ಲಿ ಟೀಕೆ ವಿಮರ್ಷೆಗಳು ಬರುವುದು. ನೀವು ಈ ಹಿಂದೆ ಮಾಡಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಸಾನಿಧ್ಯದಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.

ಕುಂಭ:-

ಮಾಡುವ ಕೆಲಸವು ಬಹಳ ಮಂದಗತಿಯಲ್ಲಿ ಸಾಗುವುದು. ನೀವು ಅಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಯಶಸ್ಸು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.

ಮೀನ:-

ಬಂಧು-ಬಳಗ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮ್ಮ ಕಾರ್ಯಸಿದ್ದಿಗೆ ಅನುಕೂಲವಾಗುವಂತೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಆದಾಯ ಬರುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…