ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

ನಿಮ್ಮ ಪ್ರತಿಯೊಂದು ಚಲನ-ವಲನ ಚಟುವಟಿಕೆಯನ್ನು ಬಹಳ ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಯೋಜನೆಗಳ ಕಾರ್ಯಸಾಧ್ಯ ಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ದೂರದ ಪ್ರವಾಸ ಕುರಿತಂತೆ ಆಶಾದಾಯಕ ಸಂದೇಶ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವವರಿಗೆ ಸದಾವಕಾಶ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.

ಬಹುಪ್ರಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.

ಕುಟುಂಬದಲ್ಲಿ ಪ್ರತಿಯೊಬ್ಬರ ಜೊತೆಗೆ ಸೌಹಾರ್ದತೆಯನ್ನು ಕಾಪಡಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ವಾತವರಣ ಹಾನಿಯಾಗುವುದು ಮತ್ತು ಇದರಿಂದ ದಂಪತಿಗಳಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

ಪುನಃ ಪುನಃ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆಪ್ತರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತೆಗೆದುಕೊಳ್ಳಲು ಚಿಂತಿಸುವುದು ಒಳ್ಳೆಯದು.

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ನಿಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಹಿತಶತ್ರುಗಳು ನಿಮ್ಮನ್ನು ಕಾಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇರುವ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ನಿಮ್ಮ ಕೆಲಸ ಕಾರ್ಯಗಳ ವಿಷಯದಲ್ಲಿ ಟೀಕೆ ವಿಮರ್ಷೆಗಳು ಬರುವುದು. ನೀವು ಈ ಹಿಂದೆ ಮಾಡಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಸಾನಿಧ್ಯದಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.

ಮಾಡುವ ಕೆಲಸವು ಬಹಳ ಮಂದಗತಿಯಲ್ಲಿ ಸಾಗುವುದು. ನೀವು ಅಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಯಶಸ್ಸು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.

ಬಂಧು-ಬಳಗ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮ್ಮ ಕಾರ್ಯಸಿದ್ದಿಗೆ ಅನುಕೂಲವಾಗುವಂತೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಆದಾಯ ಬರುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.