ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

705

ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಮೇಷ:-

ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

ವೃಷಭ:-

ಕ್ಷುಲ್ಲಕ ಕಾರಣಗಳಿಗಾಗಿ ಯಾರನ್ನೂ ಕೂಡಾ ವಿರೋಧಿಸಲು ಮುಂದಾಗದಿರಿ. ಗ್ರಹಸ್ಥಿತಿಗಳು ನಿಮ್ಮ ವಿರುದ್ಧ ತೀರ್ಪನ್ನು ನೀಡುವವು. ಹಾಗಾಗಿ ತಾಳ್ಮೆಯನ್ನು ಕಳೆದುಕೊಳ್ಳದಿರಿ.

ಮಿಥುನ:

ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ವಿನಹಃ ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ಹಾಗಾಗಿ ನಿಮ್ಮ ತೀರ್ಮಾನಗಳನ್ನು ಯಾರೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನಿಮ್ಮ ದೃಢ ನಿರ್ಧಾರವೇ ಕಾರಣ.

ಕಟಕ :-

ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಒಳ್ಳೆಯ ದಿನ. ನಿಮ್ಮ ವಿಚಾರಧಾರೆಗಳನ್ನು ಇತರರು ಒಪ್ಪಿಕೊಳ್ಳುವರು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು. ಶಿವಪಂಚಾಕ್ಷ ರಿ ಮಂತ್ರ ಜಪಿಸಿ.

 ಸಿಂಹ:

ಎಲ್ಲಾ ಸಮಯದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.

ಕನ್ಯಾ :-

ಬಾಳಸಂಗಾತಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ.

ತುಲಾ:

ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ. ಕುಟುಂಬದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ. ಸುಬ್ರಮಣ್ಯಸ್ವಾಮಿಯನ್ನು ಆರಾಧಿಸಿ.

ವೃಶ್ಚಿಕ :-

ಒಣ ತರ್ಕದಿಂದ ಸಿದ್ಧಾಂತವನ್ನು ರೂಪಿಸಲು ಸಾಧ್ಯವಿಲ್ಲ . ನಿಮ್ಮ ವಾದ ಸರಣಿಗೆ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಿ. ಇಲ್ಲದಿದ್ದಲ್ಲಿ ಎದುರಾಳಿಯಿಂದ ಮುಖಭಂಗಕ್ಕೆ ಕಾರಣವಾಗುವುದು.

 

ಧನಸ್ಸು:

ಆಸ್ತಿ ಖರೀದಿಯ ವಿಚಾರದ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ.

ಮಕರ :-

ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು. ಆ ಚರ್ಚೆಯು ಎಲ್ಲಿಯು ಹಾದಿ ತಪ್ಪದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು.

ಕುಂಭ:-

ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರತೆ ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು. ಆಂಜನೇಯ ಸ್ಮರಣೆ ಮಾಡಿ.

ಮೀನ:-

ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಯಶಸ್ಸಿನ ಹಾದಿಗೆ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

    ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…