ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.
ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.
ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.
ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.
ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.
ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.
ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.
ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.
ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.
ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.
ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.
ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.