ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಯೂನ್ ಎನ್
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.


ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.
ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.
ವಿಳಾಸ: MAYOON N
DIRECTOR OF DRM CAREER BUILD CENTER
MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….