ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುವು ಪ್ರಕಟಿಸಿದೆ. 7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಬಾಬಾ ಇನ್ನು ತನ್ನ ಆಶ್ರಮ ಬಿಟ್ಟು ಜೈಲಿನಲ್ಲಿ ಕಂಬಿ ಎಣಿಸಬೇಕಿದೆ. ಬಾಬಾ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಜೈಲಿಗೆ ರವಾನೆ ಮಾಡಲಾಗುತ್ತಿದೆ.
ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಸಾಭಿತಾಗಿದೆ. ಕಳೆದ 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.
ತೀರ್ಪನ್ನು ಪ್ರಕಟಿಸಿದ ನ್ಯಾಯಾಧೀಶರು, ರಾಮ್ ರಹೀಂ ಸಿಂಗ್ ನನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದರು, ಈ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ರನ್ನು ಪೊಲೀಸರು ಅಂಬಾಲಾ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ಸಂತ್ರಸ್ತೆ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ.
ಘಟನೆಯಿಂದಾಗಿ 11 ಮಂದಿ ಬಾಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹರಿಯಾಣದ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟಾರ್, ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಬಾಬಾ ಭಕ್ತರು ಹಿಂಸಾಚಾರಕ್ಕೆ ತಿರುಗಿದ್ದಾರೆ. ಪೊಲೀಸರ ಮೇಲೆಯೇ ರಾಮ್ ರಹೀಂ ಭಕ್ತರಿಂದ ಕಲ್ಲು ತೂರಾಟ, ಹಲ್ಲೆ ನಡೆಯುತ್ತಿದೆ. ತಮ್ಮ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿದ್ರೂ ಬಗ್ಗದೇ ಭದ್ರತಾ ಪಡೆ ಮೇಲೂ ಕಲ್ಲು ತೂರಾಟ ನಡೆಸುತ್ತಿದ್ದಾರೆ.
ಸರ್ಕಾರಿ ಕಚೇರಿ, ಪೆಟ್ರೋಲ್ ಬಂಕ್, ವಿದ್ಯುತ್ ಸ್ಥಾವರಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆಯೊಳಗೆ ನಿಲ್ಲಿಸಿದ್ದ ಕಾರ್ ಗಳ ಮೇಲೂ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಹರಿಯಾಣದ ಪರಿಸ್ಥಿತಿ ಬಿಗಡಾಯಿಸಿದೆ. ಇತ್ತ ನವದೆಹಲಿಯಲ್ಲಿ 7 ಕಡೆ ಕಲ್ಲು ತೂರಾಟ, ಬೆಂಕಿ ಹಚ್ಚಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…