ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.

ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…