ದೇವರು-ಧರ್ಮ

ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

2087

ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..

ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

ಇನ್ನು ಮುಂದೆ ದೇವಸ್ಥಾನಗಳಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ…

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.

೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.

೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.

೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.

೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.

೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.

೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.

೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.

೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.

೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..

೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.

೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.

೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..

೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..

೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..

೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..

೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..

೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..

೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..

೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..

೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..

೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..

೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.

೨೯. ಯಾವುದೇ ದೇವರನ್ನು ನಿಂದಿಸುವುದು..

೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..

೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..

೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.

೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.

೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.

೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.

೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.

೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.

೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.

೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).

೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.

೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.

೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ

ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..

ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..

ಕೃಪೆ: ಸುದರ್ಶನ್ ಆಚಾರ್ಯ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…