ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.
೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.
೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.
೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.
೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).
೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ
ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..
ಕೃಪೆ: ಸುದರ್ಶನ್ ಆಚಾರ್ಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….