ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.
೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.
೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.
೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.
೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).
೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ
ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..
ಕೃಪೆ: ಸುದರ್ಶನ್ ಆಚಾರ್ಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.