ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.
೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.
೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.
೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.
೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).
೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ
ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..
ಕೃಪೆ: ಸುದರ್ಶನ್ ಆಚಾರ್ಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…