News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ದೇವರು-ಧರ್ಮ

ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

2090

ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..

ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672

ಇನ್ನು ಮುಂದೆ ದೇವಸ್ಥಾನಗಳಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ…

೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.

೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.

೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.

೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.

೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.

೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.

೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.

೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.

೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.

೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.

೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.

೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..

೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.

೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.

೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.

೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..

೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..

೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..

೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..

೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..

೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..

೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..

೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..

೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..

೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..

೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..

೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..

೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.

೨೯. ಯಾವುದೇ ದೇವರನ್ನು ನಿಂದಿಸುವುದು..

೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..

೩೧. ಗುರುಗಳ ಸ್ಮರಣೆ ಮಾಡದೇ ಇರುವುದು..

೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..

೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.

೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.

೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.

೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.

೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.

೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.

೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.

೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.

೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.

೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).

೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.

೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.

೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ

ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..

ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..

ಕೃಪೆ: ಸುದರ್ಶನ್ ಆಚಾರ್ಯ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…