ಜ್ಯೋತಿಷ್ಯ

ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

185

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(8 ಮಾರ್ಚ್, 2019)

ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ ಸಿಟ್ಟಾಗಿಸಬಹುದಾದ್ದರಿಂದ ಅವರಿಗೆ ಒತ್ತಾಯ ಮಾಡಬೇಡಿ. ಡೇಟ್ ಕಾರ್ಯಕ್ರಮ ವಿಫಲವಾಗಬಹುದಾದ್ದರಿಂದ ನಿರಾಶೆಯಾಗಬಹುದು. ನೀವು ಕಷ್ಟಕರವೆಂದು ತೋರುವ ಸಮಸ್ಯೆಗಳನ್ನು ಪರಿಹರಿಸಲು ನಿಮಗಿರುವ ಸಂಪರ್ಕಗಳನ್ನು ಬಳಸಬೇಕಾಗುತ್ತದೆ. ಇಂದು ನೀವು ನಿಮ್ಮ ಬುದ್ಧಿಯನ್ನು ಪರೀಕ್ಷಿಸುತ್ತೀರಿ -ನಿಮ್ಮಲ್ಲಿ ಕೆಲವರು ಚದುರಂಗ – ಪದಬಂಧ ಆಡುತ್ತೀರಿ ಹಾಗೂ ಇತರರು ಕಥೆ- ಕವನ ಬರೆಯುತ್ತೀರಿ ಹಾಗೂ ಕೆಲವರಿಗೆ ಇದು ಭವಿಷ್ಯದ ಯೋಜನೆಗಳಿಗೂ ಸಹಾಯವಾಗುತ್ತದೆ. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಷಭ(8 ಮಾರ್ಚ್, 2019)

ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಡೆಯಲ್ಲಿ ಉದಾರ ಮನೋಭಾವ ಹೊಂದಿರಿ ಮತ್ತು ನಿಮ್ಮ ಕುಟುಂಬದ ಸದಸ್ಯರ ಜೊತೆಗೆ ಉತ್ತಮವಾದ ಪ್ರೀತಿಯ ಕ್ಷಣಗಳನ್ನು ಕಳೆಯಿರಿ. ಇಂದು ನಿಮ್ಮ ಪ್ರಿಯತಮೆ ನಿಮ್ಮ ಸಜೀವ ದೇವತೆಯಾಗಲಿದ್ದಾಳೆ; ಈ ಕ್ಷಣಗಳನ್ನು ಆನಂದಿಸಿ. ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಬಹುದು. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ಇಂದು, ನಿಮ್ಮ ಸಂಗಾತಿಯು ಪ್ರಪಂಚದಲ್ಲಿ ನೀವೊಬ್ಬರೇ ಇರುವ ಹಾಗೇ ನಡೆದುಕೊಳ್ಳುತ್ತಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಿಥುನ(8 ಮಾರ್ಚ್, 2019)

ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಪತ್ನಿಯೊಂದಿಗೆ ಶಾಪಿಂಗ್ ಅನ್ನು ಅಪಾರವಾಗಿ ಆನಂದಿಸುತ್ತೀರಿ. ಇದು ನಿಮ್ಮ ನಡುವಿನ ತಿಳುವಳಿಕೆಯನ್ನೂ ಹೆಚ್ಚಿಸುತ್ತದೆ. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ನಿಮ್ಮ ಗುರಿಗಳನ್ನು ಬೆನ್ನತ್ತಲು ಒಳ್ಳೆಯ ದಿನ. ಅವುಗಳನ್ನು ಮುಂಚಿತವಾಗಿ ಸಾಧಿಸಲು ಪಟ್ಟುಬಿಡದೆ ಕೆಲಸ ಮಾಡಲು ನಿಮ್ಮ ದೇಹವನ್ನು ರಿಚಾರ್ಜ್ ಮಾಡಿ. ಈ ವಿಷಯದಲ್ಲಿ ನೀವು ನಿಮ್ಮ ಸ್ನೇಹಿತರ ಸಹಾಯ ತೆಗೆದುಕೊಳ್ಳಬಹುದು. ಇದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ವೈವಾಹಿಕ ಜೀವನವು ಅನೇಕ ಪ್ರಯೋಜನಗಳನ್ನು ಹೊಂದಿರುತ್ತದೆ, ಮತ್ತು ನೀವು ಇಂದು ಅವೆಲ್ಲವನ್ನೂ ಅನುಭವಿಸುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಕರ್ಕಾಟಕ(8 ಮಾರ್ಚ್, 2019)

ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ – ನೀವು ಎಲ್ಲಾ ಸಾಧ್ಯವಿರುವ ಕೋನಗಳಿಂದ ಹೂಡಿಕೆಯನ್ನು ಪರಿಶೀಲಿಸದೇ ಹೋದರೆ ನಷ್ಟ ಖಚಿತ. ಸಂಗಾತಿ ಮತ್ತು ಮಕ್ಕಳು ಹೆಚ್ಚುವರಿ ಪ್ರೀತಿ ಮತ್ತು ಕಾಳಜಿ ತೋರಿಸುತ್ತಾರೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಸಿಂಹ(8 ಮಾರ್ಚ್, 2019)

ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಬಿಸಿನೆಸ್ ಮೀಟಿಂಗ್‌ಗಳಲ್ಲಿ ನೇರ ಮಾತಿನವರೂ ಮತ್ತು ಭಾವನಾತ್ಮಕರೂ ಆಗಿರಬೇಡಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಹೃದಯಗಳನ್ನು ಸೆರೆಹಿಡಿಯುತ್ತದೆ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕನ್ಯಾ(8 ಮಾರ್ಚ್, 2019)

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ. ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ – ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ನೀವು ಪ್ರಮುಖ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿ ವೃತ್ತಿಪರವಾಗಿ ಪ್ರಮುಖ ವಿಜಯಗಳನ್ನು ಸಾಧಿಸುತ್ತೀರಿ. ಸಮಸ್ಯೆಗಳನ್ನು ಹತ್ತಿಕ್ಕುವ ಮನಸ್ಸಿರುವವರೆಗೂ ಯಾವುದೂ ಅಸಾಧ್ಯವಲ್ಲ. ಇಂದು ನೀವು ವಿವಾಹದ ನಿಜವಾದ ಭಾವಪರವಶತೆಯನ್ನು ತಿಳಿಯುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ತುಲಾ(8 ಮಾರ್ಚ್, 2019)

ಮಕ್ಕಳ ಅವರ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಇತರರ ಹಸ್ತಕ್ಷೇಪ ವ್ಯಾಜ್ಯವುಂಟುಮಾಡುತ್ತದೆ. ನಿಮ್ಮ ಶ್ರಮ ಕೆಲಸದಲ್ಲಿ ಇಂದು ಫಲ ನೀಡುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಶ್ಚಿಕ(8 ಮಾರ್ಚ್, 2019)

ದುಂದುಗಾರಿಕೆ ಮತ್ತು ಸಂಶಯಾಸ್ಪದವಾದ ಹಣಕಾಸು ಯೋಜನೆಗಳನ್ನು ತಪ್ಪಿಸಿ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ಇಂದು ಪ್ರೇಮನಿವೇದನೆ ತಿರುಗೇಟು ನೀಡಬಹುದಾದ್ದರಿಂದ ನಿಮ್ಮ ಸೋಲುಗಳಿಂದ ನೀವು ಪಾಠ ಕಲಿಯಬೇಕು ನೀವು ಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ – ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಸಂಗಾತಿಯ ಒಂದು ಕೆಲಸದ ಬಗ್ಗೆ ನಿಮಗೆ ಇರುಸುಮುರುಸಾಗಬಹುದು. ಆದರೆ ನಂತರ ನಿಮಗೆ ಇದು ಒಳ್ಳೆಯದಕ್ಕೇ ಆಯಿತೆಂದು ಅರಿವಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಧನಸ್ಸು(8 ಮಾರ್ಚ್, 2019)

ನೀವು ನಿಮ್ಮ ದೈನಂದಿನ ಕಾರ್ಯಕ್ರಮಗಳಿಂದ ಬಿಡುವು ಮಾಡಿಕೊಂಡು ನಿಮ್ಮ ಸ್ನೇಹಿತರೊಂದಿಗೆ ಇಂದು ಹೊರಗೆ ಹೋಗಬೇಕು. ಪ್ರಣಯಕ್ಕೆ ಒಳ್ಳೆಯ ದಿನ. ನಿಮ್ಮ ಮೇಲಿನವರಿಗೆ ಇಂದು ನಿಮ್ಮ ಕೆಲಸದ ಗುಣಮಟ್ಟ ಒಳ್ಳೆಯ ಪ್ರಭಾವ ಬೀರಬಹುದು. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಕರ(8 ಮಾರ್ಚ್, 2019)

ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಒಂದು ಅಚ್ಚರಿಯನ್ನು ಯೋಜಿಸಿ ಮತ್ತು ಇದನ್ನು ನಿಮ್ಮ ಜೀವನದ ಅತ್ಯಂತ ಸುಂದರ ದಿನವನ್ನಾಗಿ ಮಾಡಿ. ಆಕಾಶ ಪ್ರಕಾಶಮಾನವಾಗಿ ಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂ ಮಿನುಗುತ್ತದೆ; ಏಕೆಂದರೆ ನೀವು ಪ್ರೀತಿಯಲ್ಲಿದ್ದೀರಿ! ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ಸ್ಪರ್ಶ, ಚುಂಬನ, ಅಪ್ಪುಗೆಗಳು ವೈವಾಹಿಕ ಜೀವನದಲ್ಲಿ ಬಹಳ ವಿಶೇಷ ಸ್ಥಾನವನ್ನು ಹೊಂದಿರುತ್ತವೆ. ನೀವು ಅವುಗಳನ್ನು ಅನುಭವಿಸಲಿದ್ದೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕುಂಭ(8 ಮಾರ್ಚ್, 2019)

ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ – ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ ಮತ್ತು ಬೆಂಬಲ ಗಳಿಸುತ್ತವೆ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಈ ದಿನ ವೈವಾಹಿಕ ಜೀವನದಲ್ಲಿನ ಒಂದು ಕಠಿಣ ಹಂತದ ನಂತರ ನಿಮಗೆ ಬಿಡುವನ್ನು ಒದಗಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಮೀನ(8 ಮಾರ್ಚ್, 2019)

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ – ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನೀವು ಕೆಲಸ ಮಾಡುವ ಬಗ್ಗೆ ಖಚಿತವಾಗಿಲ್ಲದಿದ್ದರೆ ಯಾವ ಭರವಸೆಯನ್ನೂ ನೀಡಬೇಡಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಹಾಗೆ, ನೀವು ನಿಮ್ಮ ಸಂಗಾತಿಯ ಮೇಲೆ ಇಂದು ಬಹಳ ಹಣ ಖರ್ಚು ಮಾಡುವಂತೆ ತೋರುತ್ತದೆ, ಆದರೆ ಒಳ್ಳೆಯ ಸಮಯವನ್ನಂತೂ ಹೊಂದಿರುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಸ್ಪೂರ್ತಿ

    ವಿದ್ಯಾರ್ಥಿಗಳು ಸೊಳ್ಳೆಗಳ ನಿಯಂತ್ರಣಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ..!ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.