ಜ್ಯೋತಿಷ್ಯ

ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

186

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(8 ಮಾರ್ಚ್, 2019)

ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ ಸಿಟ್ಟಾಗಿಸಬಹುದಾದ್ದರಿಂದ ಅವರಿಗೆ ಒತ್ತಾಯ ಮಾಡಬೇಡಿ. ಡೇಟ್ ಕಾರ್ಯಕ್ರಮ ವಿಫಲವಾಗಬಹುದಾದ್ದರಿಂದ ನಿರಾಶೆಯಾಗಬಹುದು. ನೀವು ಕಷ್ಟಕರವೆಂದು ತೋರುವ ಸಮಸ್ಯೆಗಳನ್ನು ಪರಿಹರಿಸಲು ನಿಮಗಿರುವ ಸಂಪರ್ಕಗಳನ್ನು ಬಳಸಬೇಕಾಗುತ್ತದೆ. ಇಂದು ನೀವು ನಿಮ್ಮ ಬುದ್ಧಿಯನ್ನು ಪರೀಕ್ಷಿಸುತ್ತೀರಿ -ನಿಮ್ಮಲ್ಲಿ ಕೆಲವರು ಚದುರಂಗ – ಪದಬಂಧ ಆಡುತ್ತೀರಿ ಹಾಗೂ ಇತರರು ಕಥೆ- ಕವನ ಬರೆಯುತ್ತೀರಿ ಹಾಗೂ ಕೆಲವರಿಗೆ ಇದು ಭವಿಷ್ಯದ ಯೋಜನೆಗಳಿಗೂ ಸಹಾಯವಾಗುತ್ತದೆ. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಷಭ(8 ಮಾರ್ಚ್, 2019)

ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಡೆಯಲ್ಲಿ ಉದಾರ ಮನೋಭಾವ ಹೊಂದಿರಿ ಮತ್ತು ನಿಮ್ಮ ಕುಟುಂಬದ ಸದಸ್ಯರ ಜೊತೆಗೆ ಉತ್ತಮವಾದ ಪ್ರೀತಿಯ ಕ್ಷಣಗಳನ್ನು ಕಳೆಯಿರಿ. ಇಂದು ನಿಮ್ಮ ಪ್ರಿಯತಮೆ ನಿಮ್ಮ ಸಜೀವ ದೇವತೆಯಾಗಲಿದ್ದಾಳೆ; ಈ ಕ್ಷಣಗಳನ್ನು ಆನಂದಿಸಿ. ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಬಹುದು. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ಇಂದು, ನಿಮ್ಮ ಸಂಗಾತಿಯು ಪ್ರಪಂಚದಲ್ಲಿ ನೀವೊಬ್ಬರೇ ಇರುವ ಹಾಗೇ ನಡೆದುಕೊಳ್ಳುತ್ತಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಿಥುನ(8 ಮಾರ್ಚ್, 2019)

ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಪತ್ನಿಯೊಂದಿಗೆ ಶಾಪಿಂಗ್ ಅನ್ನು ಅಪಾರವಾಗಿ ಆನಂದಿಸುತ್ತೀರಿ. ಇದು ನಿಮ್ಮ ನಡುವಿನ ತಿಳುವಳಿಕೆಯನ್ನೂ ಹೆಚ್ಚಿಸುತ್ತದೆ. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ನಿಮ್ಮ ಗುರಿಗಳನ್ನು ಬೆನ್ನತ್ತಲು ಒಳ್ಳೆಯ ದಿನ. ಅವುಗಳನ್ನು ಮುಂಚಿತವಾಗಿ ಸಾಧಿಸಲು ಪಟ್ಟುಬಿಡದೆ ಕೆಲಸ ಮಾಡಲು ನಿಮ್ಮ ದೇಹವನ್ನು ರಿಚಾರ್ಜ್ ಮಾಡಿ. ಈ ವಿಷಯದಲ್ಲಿ ನೀವು ನಿಮ್ಮ ಸ್ನೇಹಿತರ ಸಹಾಯ ತೆಗೆದುಕೊಳ್ಳಬಹುದು. ಇದು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ವೈವಾಹಿಕ ಜೀವನವು ಅನೇಕ ಪ್ರಯೋಜನಗಳನ್ನು ಹೊಂದಿರುತ್ತದೆ, ಮತ್ತು ನೀವು ಇಂದು ಅವೆಲ್ಲವನ್ನೂ ಅನುಭವಿಸುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಕರ್ಕಾಟಕ(8 ಮಾರ್ಚ್, 2019)

ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ – ನೀವು ಎಲ್ಲಾ ಸಾಧ್ಯವಿರುವ ಕೋನಗಳಿಂದ ಹೂಡಿಕೆಯನ್ನು ಪರಿಶೀಲಿಸದೇ ಹೋದರೆ ನಷ್ಟ ಖಚಿತ. ಸಂಗಾತಿ ಮತ್ತು ಮಕ್ಕಳು ಹೆಚ್ಚುವರಿ ಪ್ರೀತಿ ಮತ್ತು ಕಾಳಜಿ ತೋರಿಸುತ್ತಾರೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಸಿಂಹ(8 ಮಾರ್ಚ್, 2019)

ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಬಿಸಿನೆಸ್ ಮೀಟಿಂಗ್‌ಗಳಲ್ಲಿ ನೇರ ಮಾತಿನವರೂ ಮತ್ತು ಭಾವನಾತ್ಮಕರೂ ಆಗಿರಬೇಡಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಹೃದಯಗಳನ್ನು ಸೆರೆಹಿಡಿಯುತ್ತದೆ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕನ್ಯಾ(8 ಮಾರ್ಚ್, 2019)

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ. ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ – ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ನೀವು ಪ್ರಮುಖ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಿ ವೃತ್ತಿಪರವಾಗಿ ಪ್ರಮುಖ ವಿಜಯಗಳನ್ನು ಸಾಧಿಸುತ್ತೀರಿ. ಸಮಸ್ಯೆಗಳನ್ನು ಹತ್ತಿಕ್ಕುವ ಮನಸ್ಸಿರುವವರೆಗೂ ಯಾವುದೂ ಅಸಾಧ್ಯವಲ್ಲ. ಇಂದು ನೀವು ವಿವಾಹದ ನಿಜವಾದ ಭಾವಪರವಶತೆಯನ್ನು ತಿಳಿಯುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 3

ತುಲಾ(8 ಮಾರ್ಚ್, 2019)

ಮಕ್ಕಳ ಅವರ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಇತರರ ಹಸ್ತಕ್ಷೇಪ ವ್ಯಾಜ್ಯವುಂಟುಮಾಡುತ್ತದೆ. ನಿಮ್ಮ ಶ್ರಮ ಕೆಲಸದಲ್ಲಿ ಇಂದು ಫಲ ನೀಡುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಶ್ಚಿಕ(8 ಮಾರ್ಚ್, 2019)

ದುಂದುಗಾರಿಕೆ ಮತ್ತು ಸಂಶಯಾಸ್ಪದವಾದ ಹಣಕಾಸು ಯೋಜನೆಗಳನ್ನು ತಪ್ಪಿಸಿ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ಇಂದು ಪ್ರೇಮನಿವೇದನೆ ತಿರುಗೇಟು ನೀಡಬಹುದಾದ್ದರಿಂದ ನಿಮ್ಮ ಸೋಲುಗಳಿಂದ ನೀವು ಪಾಠ ಕಲಿಯಬೇಕು ನೀವು ಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ – ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಸಂಗಾತಿಯ ಒಂದು ಕೆಲಸದ ಬಗ್ಗೆ ನಿಮಗೆ ಇರುಸುಮುರುಸಾಗಬಹುದು. ಆದರೆ ನಂತರ ನಿಮಗೆ ಇದು ಒಳ್ಳೆಯದಕ್ಕೇ ಆಯಿತೆಂದು ಅರಿವಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಧನಸ್ಸು(8 ಮಾರ್ಚ್, 2019)

ನೀವು ನಿಮ್ಮ ದೈನಂದಿನ ಕಾರ್ಯಕ್ರಮಗಳಿಂದ ಬಿಡುವು ಮಾಡಿಕೊಂಡು ನಿಮ್ಮ ಸ್ನೇಹಿತರೊಂದಿಗೆ ಇಂದು ಹೊರಗೆ ಹೋಗಬೇಕು. ಪ್ರಣಯಕ್ಕೆ ಒಳ್ಳೆಯ ದಿನ. ನಿಮ್ಮ ಮೇಲಿನವರಿಗೆ ಇಂದು ನಿಮ್ಮ ಕೆಲಸದ ಗುಣಮಟ್ಟ ಒಳ್ಳೆಯ ಪ್ರಭಾವ ಬೀರಬಹುದು. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಕರ(8 ಮಾರ್ಚ್, 2019)

ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಒಂದು ಅಚ್ಚರಿಯನ್ನು ಯೋಜಿಸಿ ಮತ್ತು ಇದನ್ನು ನಿಮ್ಮ ಜೀವನದ ಅತ್ಯಂತ ಸುಂದರ ದಿನವನ್ನಾಗಿ ಮಾಡಿ. ಆಕಾಶ ಪ್ರಕಾಶಮಾನವಾಗಿ ಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂ ಮಿನುಗುತ್ತದೆ; ಏಕೆಂದರೆ ನೀವು ಪ್ರೀತಿಯಲ್ಲಿದ್ದೀರಿ! ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ಸ್ಪರ್ಶ, ಚುಂಬನ, ಅಪ್ಪುಗೆಗಳು ವೈವಾಹಿಕ ಜೀವನದಲ್ಲಿ ಬಹಳ ವಿಶೇಷ ಸ್ಥಾನವನ್ನು ಹೊಂದಿರುತ್ತವೆ. ನೀವು ಅವುಗಳನ್ನು ಅನುಭವಿಸಲಿದ್ದೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕುಂಭ(8 ಮಾರ್ಚ್, 2019)

ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ – ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ ಮತ್ತು ಬೆಂಬಲ ಗಳಿಸುತ್ತವೆ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಈ ದಿನ ವೈವಾಹಿಕ ಜೀವನದಲ್ಲಿನ ಒಂದು ಕಠಿಣ ಹಂತದ ನಂತರ ನಿಮಗೆ ಬಿಡುವನ್ನು ಒದಗಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಮೀನ(8 ಮಾರ್ಚ್, 2019)

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ – ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನೀವು ಕೆಲಸ ಮಾಡುವ ಬಗ್ಗೆ ಖಚಿತವಾಗಿಲ್ಲದಿದ್ದರೆ ಯಾವ ಭರವಸೆಯನ್ನೂ ನೀಡಬೇಡಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಹಾಗೆ, ನೀವು ನಿಮ್ಮ ಸಂಗಾತಿಯ ಮೇಲೆ ಇಂದು ಬಹಳ ಹಣ ಖರ್ಚು ಮಾಡುವಂತೆ ತೋರುತ್ತದೆ, ಆದರೆ ಒಳ್ಳೆಯ ಸಮಯವನ್ನಂತೂ ಹೊಂದಿರುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…