ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…