ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ.
ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
300 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಶೇ. ಐವತ್ತು -ಐವತ್ತು ಅನುಪಾತದಲ್ಲಿ ರಾಜ್ಯ ಸರ್ಕಾರ ಮತ್ತು ರೈಲ್ವೆ ಸಚಿವಾಲಯ ಭರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.