ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು.
ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20 ಕಿ.ಮೀ ದೂರದಲ್ಲಿರುವ, ಝಾನ್ಸ ಜಿಲ್ಲೆಯ ರಾಮೇಶ್ವರ ಗ್ರಾಮದವರು ಇವರು ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದಾರೆ. ಪ್ರಾವಿಡೆಂಟ್ ಫಂಡ್ ಆಗಿ ಸ್ವೀಕರಿಸಿದ ನಾಲ್ಕು ಲಕ್ಷ ರೂ ಗಳನ್ನು ತಮ್ಮ ಗ್ರಾಮದಲ್ಲಿ 1 ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ದಾನ ಮಾಡಿದ್ದಾರೆ.
ತನ್ನ ಮನೆ ಮುಂದಿನ ರಸ್ತೆಯು ತುಂಬಾನೇ ಕೆಟ್ಟಿದ್ದು ದ್ವಿಚಕ್ರಗಳು ಕೂಡ ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬೇಸತ್ತ ಜನರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದರು. ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳದ ಸರ್ಕಾರ. ಅಂತಹ ಸಮಯದಲ್ಲಿ ಆ ರಸ್ತೆಯಲ್ಲಿ ಬೈಸಿಕಲ್ ಸವಾರಿ ಮಾಡುವ ಸವಾಲಾಗಿತ್ತು.
ಆಗಾಗಿ ಮೌರ್ಯ ಅವ್ರು ತಮ್ಮ ಪ್ರಾವಿಡೆಂಟ್ ಫಂಡ್ ನ 4 ಲಕ್ಷ ಮೊತ್ತವನ್ನು ತನ್ನ ಹಳ್ಳಿಯ ರಸ್ತೆಯ ನಿರ್ಮಾಣಕ್ಕೆ ಕೊಟ್ಟಿದ್ದಾರೆ.ಈಗ ಆ ರಸ್ತೆಯಲ್ಲಿ ಬರಿ ದ್ವಿಚಕ್ರ ಮಾತ್ರ ಅಲ್ಲ ಎಲ್ಲ ರೀತಿಯ ವಾಹನಗಳು ಓಡಾಡುತ್ತಿವೆ. ಇದರಿಂದ ತನ್ನ ಗ್ರಾಮಕ್ಕೆ ಅತ್ಯಮೂಲ್ಯವಾದ ಕೆಲಸವನ್ನು ಮಾಡಿದ್ದೇನೆ ಎಂಬುದಾಗಿ ಹೇಳುತ್ತಾರೆ. ಈ ರಸ್ತೆಯನ್ನು ನಿರ್ಮಿಸಲು ಸತತ ಏಳು ತಿಂಗಳು ತೆಗೆದುಕೊಂಡಿದ್ದರು ಉತ್ತಮ ಗುಣ ಮಟ್ಟದ ರಸ್ತೆಯ ನಿರ್ಮಾಣವಾಗಿದೆ.
ಮೌರ್ಯ ಅವರನ್ನು ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರಣಬ್ ಮುಖರ್ಜಿ ಅವರಿಂದ ಪ್ರಶಂಸನೀಯ ಸೇವೆಗಾಗಿ ಎರಡು ಬಾರಿ ರಾಷ್ಟ್ರಪತಿ ಪದಕ ನೀಡಲಾಗಿದೆ. ಇವರಲ್ಲದೆ ಅವರು ಹಲವಾರು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ.
ಅದೇನೇ ಇರಲಿ ಇಂತಹ ಕೆಲಸವನ್ನು ಸರ್ಕಾರಗಳು ಮಾಡಬೇಕು ಅಲ್ಲವೇ? ಆದರೆ ಇವರು ತಮ್ಮ ಜೀವನಕ್ಕೆ ಬಳಸಿಕೊಳ್ಳ ಬೇಕಾದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಸಿರೋದು ಹೆಮ್ಮೆಯ ವಿಚಾರವೇ. ಹಾಗು ಇವರ ಈ ಒಂದು ಉತ್ತಮ ಕೆಲಸದಿಂದ ಅದೆಷ್ಟೋ ಜನಕ್ಕೆ ಸ್ಪೂರ್ತಿದಾಯಕವಾಗಿದೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…