ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು.
ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20 ಕಿ.ಮೀ ದೂರದಲ್ಲಿರುವ, ಝಾನ್ಸ ಜಿಲ್ಲೆಯ ರಾಮೇಶ್ವರ ಗ್ರಾಮದವರು ಇವರು ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದಾರೆ. ಪ್ರಾವಿಡೆಂಟ್ ಫಂಡ್ ಆಗಿ ಸ್ವೀಕರಿಸಿದ ನಾಲ್ಕು ಲಕ್ಷ ರೂ ಗಳನ್ನು ತಮ್ಮ ಗ್ರಾಮದಲ್ಲಿ 1 ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ದಾನ ಮಾಡಿದ್ದಾರೆ.
ತನ್ನ ಮನೆ ಮುಂದಿನ ರಸ್ತೆಯು ತುಂಬಾನೇ ಕೆಟ್ಟಿದ್ದು ದ್ವಿಚಕ್ರಗಳು ಕೂಡ ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬೇಸತ್ತ ಜನರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದರು. ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳದ ಸರ್ಕಾರ. ಅಂತಹ ಸಮಯದಲ್ಲಿ ಆ ರಸ್ತೆಯಲ್ಲಿ ಬೈಸಿಕಲ್ ಸವಾರಿ ಮಾಡುವ ಸವಾಲಾಗಿತ್ತು.
ಆಗಾಗಿ ಮೌರ್ಯ ಅವ್ರು ತಮ್ಮ ಪ್ರಾವಿಡೆಂಟ್ ಫಂಡ್ ನ 4 ಲಕ್ಷ ಮೊತ್ತವನ್ನು ತನ್ನ ಹಳ್ಳಿಯ ರಸ್ತೆಯ ನಿರ್ಮಾಣಕ್ಕೆ ಕೊಟ್ಟಿದ್ದಾರೆ.ಈಗ ಆ ರಸ್ತೆಯಲ್ಲಿ ಬರಿ ದ್ವಿಚಕ್ರ ಮಾತ್ರ ಅಲ್ಲ ಎಲ್ಲ ರೀತಿಯ ವಾಹನಗಳು ಓಡಾಡುತ್ತಿವೆ. ಇದರಿಂದ ತನ್ನ ಗ್ರಾಮಕ್ಕೆ ಅತ್ಯಮೂಲ್ಯವಾದ ಕೆಲಸವನ್ನು ಮಾಡಿದ್ದೇನೆ ಎಂಬುದಾಗಿ ಹೇಳುತ್ತಾರೆ. ಈ ರಸ್ತೆಯನ್ನು ನಿರ್ಮಿಸಲು ಸತತ ಏಳು ತಿಂಗಳು ತೆಗೆದುಕೊಂಡಿದ್ದರು ಉತ್ತಮ ಗುಣ ಮಟ್ಟದ ರಸ್ತೆಯ ನಿರ್ಮಾಣವಾಗಿದೆ.
ಮೌರ್ಯ ಅವರನ್ನು ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರಣಬ್ ಮುಖರ್ಜಿ ಅವರಿಂದ ಪ್ರಶಂಸನೀಯ ಸೇವೆಗಾಗಿ ಎರಡು ಬಾರಿ ರಾಷ್ಟ್ರಪತಿ ಪದಕ ನೀಡಲಾಗಿದೆ. ಇವರಲ್ಲದೆ ಅವರು ಹಲವಾರು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ.
ಅದೇನೇ ಇರಲಿ ಇಂತಹ ಕೆಲಸವನ್ನು ಸರ್ಕಾರಗಳು ಮಾಡಬೇಕು ಅಲ್ಲವೇ? ಆದರೆ ಇವರು ತಮ್ಮ ಜೀವನಕ್ಕೆ ಬಳಸಿಕೊಳ್ಳ ಬೇಕಾದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಸಿರೋದು ಹೆಮ್ಮೆಯ ವಿಚಾರವೇ. ಹಾಗು ಇವರ ಈ ಒಂದು ಉತ್ತಮ ಕೆಲಸದಿಂದ ಅದೆಷ್ಟೋ ಜನಕ್ಕೆ ಸ್ಪೂರ್ತಿದಾಯಕವಾಗಿದೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ