ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು.

ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20 ಕಿ.ಮೀ ದೂರದಲ್ಲಿರುವ, ಝಾನ್ಸ ಜಿಲ್ಲೆಯ ರಾಮೇಶ್ವರ ಗ್ರಾಮದವರು ಇವರು ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದಾರೆ. ಪ್ರಾವಿಡೆಂಟ್ ಫಂಡ್ ಆಗಿ ಸ್ವೀಕರಿಸಿದ ನಾಲ್ಕು ಲಕ್ಷ ರೂ ಗಳನ್ನು ತಮ್ಮ ಗ್ರಾಮದಲ್ಲಿ 1 ಕಿಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ದಾನ ಮಾಡಿದ್ದಾರೆ.

ತನ್ನ ಮನೆ ಮುಂದಿನ ರಸ್ತೆಯು ತುಂಬಾನೇ ಕೆಟ್ಟಿದ್ದು ದ್ವಿಚಕ್ರಗಳು ಕೂಡ ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಬೇಸತ್ತ ಜನರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದರು. ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳದ ಸರ್ಕಾರ. ಅಂತಹ ಸಮಯದಲ್ಲಿ ಆ ರಸ್ತೆಯಲ್ಲಿ ಬೈಸಿಕಲ್ ಸವಾರಿ ಮಾಡುವ ಸವಾಲಾಗಿತ್ತು.

ಆಗಾಗಿ ಮೌರ್ಯ ಅವ್ರು ತಮ್ಮ ಪ್ರಾವಿಡೆಂಟ್ ಫಂಡ್ ನ 4 ಲಕ್ಷ ಮೊತ್ತವನ್ನು ತನ್ನ ಹಳ್ಳಿಯ ರಸ್ತೆಯ ನಿರ್ಮಾಣಕ್ಕೆ ಕೊಟ್ಟಿದ್ದಾರೆ.ಈಗ ಆ ರಸ್ತೆಯಲ್ಲಿ ಬರಿ ದ್ವಿಚಕ್ರ ಮಾತ್ರ ಅಲ್ಲ ಎಲ್ಲ ರೀತಿಯ ವಾಹನಗಳು ಓಡಾಡುತ್ತಿವೆ. ಇದರಿಂದ ತನ್ನ ಗ್ರಾಮಕ್ಕೆ ಅತ್ಯಮೂಲ್ಯವಾದ ಕೆಲಸವನ್ನು ಮಾಡಿದ್ದೇನೆ ಎಂಬುದಾಗಿ ಹೇಳುತ್ತಾರೆ. ಈ ರಸ್ತೆಯನ್ನು ನಿರ್ಮಿಸಲು ಸತತ ಏಳು ತಿಂಗಳು ತೆಗೆದುಕೊಂಡಿದ್ದರು ಉತ್ತಮ ಗುಣ ಮಟ್ಟದ ರಸ್ತೆಯ ನಿರ್ಮಾಣವಾಗಿದೆ.

ಮೌರ್ಯ ಅವರನ್ನು ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರಣಬ್ ಮುಖರ್ಜಿ ಅವರಿಂದ ಪ್ರಶಂಸನೀಯ ಸೇವೆಗಾಗಿ ಎರಡು ಬಾರಿ ರಾಷ್ಟ್ರಪತಿ ಪದಕ ನೀಡಲಾಗಿದೆ. ಇವರಲ್ಲದೆ ಅವರು ಹಲವಾರು ಪ್ರಶಸ್ತಿಗಳನ್ನು ಕೂಡಾ ಪಡೆದಿದ್ದಾರೆ.
ಅದೇನೇ ಇರಲಿ ಇಂತಹ ಕೆಲಸವನ್ನು ಸರ್ಕಾರಗಳು ಮಾಡಬೇಕು ಅಲ್ಲವೇ? ಆದರೆ ಇವರು ತಮ್ಮ ಜೀವನಕ್ಕೆ ಬಳಸಿಕೊಳ್ಳ ಬೇಕಾದ ಹಣವನ್ನು ಸಾಮಾಜಿಕ ಕಾರ್ಯಕ್ಕೆ ಬಳಸಿರೋದು ಹೆಮ್ಮೆಯ ವಿಚಾರವೇ. ಹಾಗು ಇವರ ಈ ಒಂದು ಉತ್ತಮ ಕೆಲಸದಿಂದ ಅದೆಷ್ಟೋ ಜನಕ್ಕೆ ಸ್ಪೂರ್ತಿದಾಯಕವಾಗಿದೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.