ಸಿನಿಮಾ

ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

1035

ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ.

ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ ನಂತರ ದೊಡ್ಮನೆ ಫ್ಯಾಮಿಲಿಯಲ್ಲಿ ಈ ಮದುವೆ ನಡೆದಿದೆ.

ದೊಡ್ಮನೆ ಹುಡುಗನ ಮದುವೆ ಸಂಭ್ರಮದ ಈ ವಿಡಿಯೋ ನೋಡಿ…

ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ಲಕ್ಷ್ಮಿ ಗೋವಿಂದರಾಜು ಅವರ ಪುತ್ರ ಶಾನ್ (ಷಣ್ಮುಖ) ಅವರು ಸಾಗರದಲ್ಲಿ ವಕೀಲರಾಗಿರುವ ಬರೂರು ನಾಗರಾಜ್ ಅವರ ಮಗಳು ಸಿಂಧೂ ಅವರನ್ನು ಕೈ ಹಿಡಿದಿದ್ದಾರೆ. ಈ ಮದುವೆ ಸಮಾರಂಭ ಶಿವಮೊಗ್ಗದ ಸರ್ಜಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ದೊಡ್ಮನೆಯ ಇಡೀ ಕುಟುಂಬದ ಜೊತೆಗೆ ವಿಜಯ್ ರಾಘವೇಂದ್ರ, ಶ್ರೀಮುರುಳಿ ಸೇರಿದಂತೆ ರಾಜ್ ಕುಟುಂಬದ ಹಲವು ಮಂದಿ ಹಾಗೂ ಸಿನಿಮಾ ಲೋಕದ ಗಣ್ಯರು ಭಾಗಿಯಾಗಿದ್ದರು.

ಇಲ್ಲಿ ಓದಿ:-ಶಿವಣ್ಣನ ವಿರುದ್ದ ತಿರುಗಿ ಬಿದ್ದ ಹುಚ್ಚ ವೆಂಕಟ್..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…