News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

425

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…