ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ.
50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಸೋಲಿನ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕೊಹ್ಲಿಗೆ ಧೋನಿ ನಿವೃತ್ತಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೊಹ್ಲಿ, ನಿವೃತ್ತಿ ಕುರಿತು ಧೋನಿ ಯಾವುದೇ ಮಾತು ಆಡಿಲ್ಲ.
ಕ್ರಿಕೆಟ್ ಭವಿಷ್ಯದ ಕುರಿತು ಧೋನಿ ಇದುವರೆಗೂ ಯಾರ ಜೊತೆಗೂ ಹೇಳಿಕೊಂಡಿಲ್ಲ ಎಂದಿದ್ದಾರೆ. ಈ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…