ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…