ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…