ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ

ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ. ಆದರೆ, ಜೆಡಿಎಸ್ ಅಭ್ಯರ್ಥಿ ರಾತ್ರಿ 11 ಗಂಟೆಯವರೆಗೂ ಪ್ರಚಾರ ನಡೆಸಿದರೂ, ಚುನಾವಣೆ ಅಧಿಕಾರಿಗಳು ತಡೆಯುವುದಿಲ್ಲ. ಬದಲಾಗಿ ನೋಡಿಕೊಂಡು ನಿಂತಿರುತ್ತಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಪ್ರಚಾರಕ್ಕೆ ಸಮಯ ಮೀರಿದೆ ಎನ್ನುವ ಅಧಿಕಾರಿಗಳು ಜೆಡಿಎಸ್ ಅಭ್ಯರ್ಥಿ ಪ್ರಚಾರಕ್ಕೆ 11 ಗಂಟೆಯವರೆಗೂ ಅವಕಾಶ ನೀಡುತ್ತಾರೆ ಎಂದು ದೂರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…