ಸುದ್ದಿ

ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

34

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ

ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ. ಆದರೆ, ಜೆಡಿಎಸ್ ಅಭ್ಯರ್ಥಿ ರಾತ್ರಿ 11 ಗಂಟೆಯವರೆಗೂ ಪ್ರಚಾರ ನಡೆಸಿದರೂ, ಚುನಾವಣೆ ಅಧಿಕಾರಿಗಳು ತಡೆಯುವುದಿಲ್ಲ. ಬದಲಾಗಿ ನೋಡಿಕೊಂಡು ನಿಂತಿರುತ್ತಾರೆ ಎಂದು ಆರೋಪಿಸಿದ್ದಾರೆ.

 ನಮ್ಮ ಪ್ರಚಾರಕ್ಕೆ ಸಮಯ ಮೀರಿದೆ ಎನ್ನುವ ಅಧಿಕಾರಿಗಳು ಜೆಡಿಎಸ್ ಅಭ್ಯರ್ಥಿ ಪ್ರಚಾರಕ್ಕೆ 11 ಗಂಟೆಯವರೆಗೂ ಅವಕಾಶ ನೀಡುತ್ತಾರೆ ಎಂದು ದೂರಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…