ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು.
ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರೇವಣ್ಣ ಅವರು ಪ್ರತಿ ದಿನವೂ ದೇವಾಲಯಕ್ಕೆ ಹೋಗುತ್ತಾರೆ.ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಾರೆ. ಆಂಜನೇಯ ಸ್ವಾಮಿ ದೇವಾಲಯದಲ್ಲಿ ನಿಂಬೆಹಣ್ಣು ಕೊಡುತ್ತಾರೆ. ಮಹಾಲಕ್ಷ್ಮಿ ದೇವಾಲಯದಲ್ಲಿ ಏಲಕ್ಕಿ ಹಾರ ಕೊಡುತ್ತಾರೆ. ಏಲಕ್ಕಿ ಹಾರವನ್ನು ರೇವಣ್ಣ ಅವರು ಕೊರಳಿಗೆ ಹಾಕಿಕೊಳ್ಳುತ್ತಾರೆ.
ದೇವಾಲಯದಲ್ಲಿ ಕೊಟ್ಟ ನಿಂಬೆಹಣ್ಣು ಪಡೆದ ಮಾತ್ರಕ್ಕೆ ಮಾಟಮಂತ್ರ ಮಾಡುತ್ತಾರೆ ಎಂದರೆ ಹೇಗೆ. ನಮ್ಮದು ಅಂತಹ ಕುಟುಂಬವಲ್ಲ. ನಾವು ದೇವರನ್ನು ನಂಬಿದ್ದೇವೆ. ದೇವರ ಮೇಲೆ ಭಯ ಭಕ್ತಿ ಇದೆ. ಪೂಜೆ ಮಾಡುತ್ತೇವೆ ಎಂದರು.ಬಿಜೆಪಿಯವರು ಹಿಂದೂ ಸಂಸ್ಕøತಿ ರಾಮನ ಬಗ್ಗೆ ಮಾತನಾಡುತ್ತೀರಿ. ನೀವು ರಾಮನ ಹೆಸರಿನಲ್ಲೇ ಅಧಿಕಾರಕ್ಕೆ ಬಂದವರು. ನೀವು ದೇವಾಲಯಕ್ಕೆ ಹೋಗುವುದಿಲ್ಲವೇ ಎಂದು ಛೇಡಿಸಿದರು.
ಯಂತಹ ಕಠಿಣ ಪರಿಸ್ಥಿತಿ ಸವಾಲು ಎದುರಾದರೂ ಎದುರಿಸುವಂತಹ ಶಕ್ತಿಯನ್ನು ದೇವರು ಕೊಟ್ಟಿದ್ದಾನೆ. ಭೂಮಿಯ ಮೇಲೆ ಬದುಕಿರುವವರೆಗೂ ತಾವು ಹುಚ್ಚಾಸ್ಪತ್ರೆಗೆ ಸೇರುವಂತಹ ಪರಿಸ್ಥಿತಿ ಬರುವುದಿಲ್ಲ. ಕುಮಾರಸ್ವಾಮಿ ಪರಿಸ್ಥಿತಿ ನೋಡಿದರೆ ಹುಚ್ಚಾಸ್ಪತ್ರೆಗೆ ಸೇರುವಂತಿದೆ ಎಂದು ಟೀಕಿಸಿದ್ದಾರೆ. ಇದಕ್ಕಾಗಿ ಇಂತಹ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂದರು.
ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೆಂಬ ಆಸೆ ಇಲ್ಲ. ಈ ಸ್ಥಾನ ಅಪ್ರಸ್ತುತ. ನಿಮ್ಮನ್ನು ಆಯ್ಕೆ ಮಾಡಿದ ಜನರಿಗೆ ದ್ರೋಹ ಮಾಡಬೇಡಿ ಎಂದು ಶಾಸಕರಲ್ಲಿ ಮನವಿ ಮಾಡಿದರು. ನಮಗೆ ದ್ರೋಹ ಮಾಡಿದರೂ ಚಿಂತೆಯಿಲ್ಲ ಎಂದರು.ತಾವು ಮುಖ್ಯಮಂತ್ರಿ ಯಾದ ದಿನವೇ ಈ ಸ್ಥಾನ ಯಕಶ್ಚಿತ್ ಎಂದು ತಿಳಿದವನು. ನನಗೆ ಯಾವ ಆತಂಕವೂ ಇಲ್ಲ. ವಿಧಿಯಾಟ. ದೇವರು ಕೊಟ್ಟ ಪದವಿ ಇದು. ದೇವರ ಇಚ್ಛೆಯಂತೆ ಆಗಲಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…