ದೇಶ-ವಿದೇಶ

ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

5427

ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.

ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!

ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .

ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು  ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.

ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!

ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.

ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.

ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.

ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .

“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !

ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ.. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…