News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

5429

ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.

ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!

ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .

ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು  ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.

ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!

ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.

ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.

ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.

ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .

“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !

ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ.. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

      ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…