ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.
ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!
ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .
ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.
ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!
ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.
ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.
ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.
ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .
“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !
ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…